ಜನರ ನೋವಿಗೆ ಸ್ಪಂದಿಸಬೇಕಾದ ಸರಕಾರವೇ ಜನರ ನೋವಿಗೆ ಕಾರಣವಾಗಿರುವುದು ದುರದೃಷ್ಟಕರ : ಶ್ರೀಪ್ರಸಾದ್ ಎನ್
ಪುತ್ತೂರು : (ಫೆ.23) ಕಳೆದ ಕೆಲವು ತಿಂಗಳಿನಿಂದ ನಿರಂತರವಾಗಿ ಜನತೆ ಕೊರೊನಾ ಮಹಾ ಮಾರಿಯಿಂದ ತತ್ತರಿಸಿ ತನ್ನ ಬದುಕು ಅಸ್ತವ್ಯಸ್ತಗೊಂಡಿರುವಾಗ ಸರಕಾರ ಅವರ ನೋವಿಗೆ ಸ್ಪಂದಿಸಬೇಕಿತ್ತು. ಆದರೆ ಸರಕಾರ ಮಾತ್ರ ಪೆಟ್ರೋಲ್, ಡಿಸೇಲ್, ಗ್ಯಾಸ್ ... ಮುಂದೆ ಓದಿ
ಶ್ರೀನಿವಾಸ್ ಕಾಲೇಜಿನಲ್ಲಿ “ಕ್ಯಾಂಪಸ್ ಗೇಟ್ ಮೀಟ್” ಅಭಿಯಾನ
ಮಂಗಳೂರು (ಫೆ.01) ದಕ್ಷಿಣ ಕನ್ನಡ ಜಿಲ್ಲಾ NSUI ವತಿಯಿಂದ ‘ಕ್ಯಾಂಪಸ್ ಗೇಟ್ ಮೀಟ್’ ಪೋಸ್ಟರ್ ಅಭಿಯಾನವನ್ನು ಪಾಂಡೇಶ್ವರದ ಶ್ರೀನಿವಾಸ್ ಕಾಲೇಜಿನಲ್ಲಿ ಇಂದು ನಡೆಸಲಾಯಿತು. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ NSUI ನ ಅಧ್ಯಕ್ಷರಾದ ... ಮುಂದೆ ಓದಿ
“ಕ್ಯಾಂಪಸ್ ಗೇಟ್ ಮೀಟ್” ಅಭಿಯಾನ’ಕ್ಕೆ ದ.ಕ.ಜಿಲ್ಲಾ ಎನ್.ಎಸ್.ಯು.ಐ ಚಾಲನೆ.
ಮಂಗಳೂರು : (ಜ.25) ದ.ಕ. ಜಿಲ್ಲಾ ಎನ್. ಎಸ್. ಯು. ಐ ವತಿಯಿಂದ ಇಂದಿನಿಂದ ಒಂದು ತಿಂಗಳ ಕಾಲ ನಡೆಯಲಿರುವ "ಕ್ಯಾಂಪಸ್ ಗೇಟ್ ಮೀಟ್" ಅಭಿಯಾನಕ್ಕೆ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ರವರು ಸೋಮವಾರ ನಗರದ ... ಮುಂದೆ ಓದಿ
ತಳಮಟ್ಟದ ಕಾರ್ಯಕರ್ತ ಕಿಶೋರ್ ಕುಮಾರ್ ಗೆ ಒಲಿದು ಬಂತು ಮೆಸ್ಕಾಂ ನಿರ್ದೇಶಕ ಹುದ್ದೆ.
ಪುತ್ತೂರು : (ನ.28) ಸರಿ ಸುಮಾರು 1995 ಇಸವಿಯ ಸಮಯ ಪುತ್ತೂರಿನಲ್ಲಿ ಸೌಮ್ಯ ಭಟ್ ಕೊಲೆಯ ಸಂದರ್ಭದಲ್ಲಿ ಎಬಿವಿಪಿ, ಬಜರಂಗದಳದ ಜವಾಬ್ದಾರಿ ಹೊತ್ತಿದ್ದ ಚಿರಯುವಕ ಕಿಶೋರ್ ಕುಮಾರ್ ಪುತ್ತೂರು. ಬಾಲ್ಯದಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ... ಮುಂದೆ ಓದಿ
ಕುರಿಯಾಳ ಕೇದ್ರಿಗದ್ದೆ ರಸ್ತೆ ಶಿಲಾನ್ಯಾಸ ನೆರೆವೇರಿಸಿದ ಮಾಜಿ ಸಚಿವ ರೈ
ಬಂಟ್ವಾಳ : ( ನ.22) ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೇದ್ರಿಗದ್ದೆ ರಸ್ತೆಯ ಕಾಂಕ್ರಿಟೀಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ತಾಲೂಕು ಪಂಚಾಯತ್ ಸ್ಥಾಯಿ ... ಮುಂದೆ ಓದಿ
ನಾವು ಒಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರೋಣ : ಕಾರ್ಯಕರ್ತರಿಗೆ ಡಿ.ಕೆ ಶಿವಕುಮಾರ್ ಕರೆ
ಹೋಸಪೇಟೆ : (ನ.22) 'ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದೆಲ್ಲೆಡೆ ನಾವೆಲ್ಲರೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರೋಣ. ಇದಕ್ಕಾಗಿ ನಾನು ಇಲ್ಲಿಂದ ಪ್ರವಾಸ ಆರಂಭ ಮಾಡಿದ್ದು, ಇದು ಕಾಂಗ್ರೆಸ್ ... ಮುಂದೆ ಓದಿ
ಅಖಂಡ ಅವರ ಮನವಿಯನ್ನು ಶಿಸ್ತು ಸಮಿತಿಗೆ ನೀಡುತ್ತೇನೆ : ಡಿ.ಕೆ. ಶಿವಕುಮಾರ್
ಬೆಂಗಳೂರು : (ನ.22) 'ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನವಿಯನ್ನು ಆಲಿಸಿದ್ದು, ಅದನ್ನು ಪಕ್ಷದ ಶಿಸ್ತು ಸಮಿತಿಗೆ ನೀಡುತ್ತೇನೆ. ಶಿಸ್ತು ಸಮಿತಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ... ಮುಂದೆ ಓದಿ
ನ. 24ರಂದು ಮಂಗಳೂರಿನಲ್ಲಿ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ
ಪುತ್ತೂರು : (ನ.21) ಕಾರ್ಮಿಕ ಕಾಯಿದೆಯ ಪ್ರಕಾರ ನೋಂದಾಯಿತಗೊಂಡಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನ. ೨೪ರಂದು ಮಂಗಳೂರು ಬೊಕ್ಕಪಟ್ಣ ... ಮುಂದೆ ಓದಿ
ರಾಜ್ಯ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶಾಂತಿನಗರ ಆಯ್ಕೆ.
ಪುತ್ತೂರು : (ಅ.14) ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿ ಸುದ್ದಿ ಬಿಡುಗಡೆ ದಿನ ಪತ್ರಿಕೆಯ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರರವರು ಆಯ್ಕೆಯಾಗಿದ್ದಾರೆ. ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ಜತೆ ... ಮುಂದೆ ಓದಿ
ದ.ಕ.ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷರಾಗಿ ಸವಾದ್ ಸುಳ್ಯ ನೇಮಕ
ಮಂಗಳೂರು : (ಸೆ.30) ಎನ್.ಎಸ್.ಯು.ಐ ದ.ಕ. ಜಿಲ್ಲಾ ನೂತನ ಅಧ್ಯಕ್ಷರಾಗಿ ಸವಾದ್ ಸುಳ್ಯ ಅವರನ್ನು ನೇಮಕಗೊಳಿಸಿ ಕೂಡಲೇ ಜಾರಿಗೆ ಬರುವಂತೆ ರಾಷ್ಟ್ರೀಯ ಎನ್.ಎಸ್.ಯು.ಐ ಕಾರ್ಯದರ್ಶಿ ಎರಿಕ್ ಸ್ಟೀಫನ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ. ಸುಳ್ಯದ ... ಮುಂದೆ ಓದಿ