ಶ್ರೀ ಮಹಿಷಮರ್ದಿನಿ ದೇವಸ್ಥಾನ ದ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ

 

Matanthabettu

ಪುತ್ತೂರು : ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ದ. ಕ ಇದರ ಜಿರ್ಣೋಧ್ಧಾರ ಕಾರ್ಯ ದ ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸರ್ವ ಸೇವೆ ಪೂಜೆಯನ್ನು ಇಂದು ಸಮರ್ಪಿಸಲಾಯಿತು.

Matanthabettu

 

ಈ ಸಂದರ್ಭದಲ್ಲಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಜಿರ್ಣೋಧ್ಧಾರ ಸಮಿತಿ ಕಾರ್ಯಧ್ಯಕ್ಷ ಶ್ರೀ ಸೀತಾರಾಮ ಶೆಟ್ಟಿ ಹೆಗ್ಡೆ ಹಿತ್ತಿಲು , ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಶ್ರಿ ಜಯಪ್ರಕಾಶ್ ಬದಿನಾರು, ಶ್ರೀಮತಿ ವಿಜಯಲಕ್ಷ್ಮಿ ಆರ್ ನಾಯಕ್ ನಿಡ್ಯ , ಶ್ರೀಮತಿ ರಾಧಿಕಾ ಆರ್ ಸಾಮಾಂತ್, ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಜಗನ್ನಾಥ ಶೆಟ್ಟಿ ನಡುಮನೆ, ಶ್ರೀಮತಿ ರಶ್ಮಿ ನಿರಂಜನ್ ರೈ ಮಠಂತಬೆಟ್ಟು, ಶ್ರೀ ಯೋಗಿಶ್ ಸಾಮಾನಿ, ಶ್ರೀ ಚಂದ್ರಹಾಸ ಗೌಡ ಸೇಡಿಯಾಪು ಸೇರಿದಂತೆ ಹಲವು ಭಕ್ತಾದಿಗಳು ಪಾಲ್ಗೊಂಡಿದ್ದರು.

CATEGORIES
Share This

COMMENTS

Wordpress (0)
Disqus (0 )
error: Content is protected !!