ಕುಂಜೂರು ದೇವಸ್ಥಾನಕ್ಕೆ ಕಾವು ಹೇಮನಾಥ್ ಶೆಟ್ಟಿ ಭೇಟಿ
ಪುತ್ತೂರು : (ನ.1) ಕಾವು ಹೇಮನಾಥ್ ಶೆಟ್ಟಿ ಯವರು ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಯು. ಲೋಕೇಶ್ ಹೆಗ್ಡೆ, ಸದಾಶಿವ ರೈ ದಂಬೆಕಾನ, ಜಗನ್ನಾಥ ರೈ ವಳತ್ತಡ್ಕ, ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಜೊತೆಗಿದ್ದರು.