ಕುಂಜೂರು ದೇವಸ್ಥಾನಕ್ಕೆ ಕಾವು ಹೇಮನಾಥ್ ಶೆಟ್ಟಿ ಭೇಟಿ

ಪುತ್ತೂರು : (ನ.1)  ಕಾವು ಹೇಮನಾಥ್ ಶೆಟ್ಟಿ ಯವರು ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Hemanath shetty
ಈ ಸಂದರ್ಭದಲ್ಲಿ ಯು‌. ಲೋಕೇಶ್ ಹೆಗ್ಡೆ, ಸದಾಶಿವ ರೈ ದಂಬೆಕಾನ, ಜಗನ್ನಾಥ ರೈ ವಳತ್ತಡ್ಕ, ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಜೊತೆಗಿದ್ದರು.

Advertising

CATEGORIES
Share This

COMMENTS

Wordpress (0)
Disqus ( )
error: Content is protected !!