ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿತ ಹೇಮನಾಥ್ ಶೆಟ್ಟಿ ಭೇಟಿ.
ಬಂಟ್ವಾಳ : (ನ.5) ಬಂಟ್ವಾಳ ತಾಲೂಕಿನ ಮಾಣಿ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಅರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ
ಶ್ರೀಮತಿ ಅನಿತಾಹೇಮನಾಥ್ ಶೆಟ್ಟಿ ಆಸ್ಪತ್ರೆಯಲ್ಲಿನ ವೈದ್ಯಾಧಿಕಾರಿಗಳ ಜೊತೆ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ, ಎಂ ಎಸ್ ಮಹಮ್ಮದ್ ಹಾಗೂ ಮಮತಾ ಗಟ್ಟಿ ಮತ್ತಿತರರು ಜೊತೆಗಿದ್ದರು.