ಕಾಂಗ್ರೆಸ್ ಕಾರ್ಯಕರ್ತರಿಗೆ ಪಥಸಂಚಲನ ಕಾರ್ಯಾಗಾರ

“ರಾಷ್ಟ್ರೀಯತೆ ಹಾಗೂ ಸಂವಿಧಾನ ಉಳಿಸುವ” ಧ್ಯೇಯವಾಕ್ಯದೊಂದಿಗೆ ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ನೇತೃತ್ವದಲ್ಲಿ ಕಾಂಗ್ರೆಸ್ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಪಥ ಸಂಚಲನ ಕಾರ್ಯಗಾರ ನಡೆಸಲಾಯಿತು .

U T Khadar

ಈ ಸಂದರ್ಭದಲ್ಲಿ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಫ್ ಉಮರ್ ಫಾರೂಕ್ ಫಂರಗಿಪೇಟೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷರು ರಮ್ಲನ್ ಮಾರಿಪಳ್ಲ, ಪುದು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಹಾಗೂ ಮಂಗಳೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್ ಮತ್ತು ಪುದು ಗ್ರಾಮದ ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಹಾಗೂ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿದ್ದರು.

CATEGORIES
Share This

COMMENTS

Wordpress (0)
Disqus ( )
error: Content is protected !!